Posts

Showing posts with the label ಮನದ ಮಲ್ಲಿಗೆ

ನಿಸ್ವನ - ಮನದ ಮಲ್ಲಿಗೆ

Image
ನಿಸ್ವನದ ಭಾಗವಾಗಿ... ಕವನ: ಪಿ ಕೆ ಪರಮೇಶ್ವರ ಭಟ್ ಕವನದ ಕಾಪೀರೈಟ್: ಮೂಕಾಂಬಿಕಾ ಎಸ್ ಜಿ ರಾಗಸಂಯೋಜನೆ/ಗಾಯನ:  ಅಂಶುಮಾನ್ ಕೆ ಆರ್ ಸ್ಟೂಡಿಯೋ/ವಾದ್ಯಸಂಯೋಜನೆ:  ಹೇಮಂತ್ ಕುಮಾರ್ ಗಿಟಾರ್:  ಡಿ ಶ್ರೀನಿವಾಸ್ ಆಚಾರ್ (ಗಿಟಾರ್ ಶ್ರೀನಿವಾಸ್) ತಾಳವಾದ್ಯ:  ಬಿ ಎಸ್ ವೇಣುಗೋಪಾಲ್ ರಾಜು ( ತಬಲಾ ವೇಣು ) ಬಾನ್ಸುರೀ/ಕೊಳಲು:  ರಘುನಂದನ್ ರಾಮಕೃಷ್ಣ ಕೀಬೋರ್ಡ್:  ಟೋನಿ ಮ್ಯಾಥ್ಯೂ ರಿದಮ್ ಪ್ಯಾಡ್:  ವರದರಾಜ್ ಧ್ವನಿತಂತ್ರಜ್ಞಾನ:  ಬಾಲಕೃಷ್ಣ ರಾವ್ ಪಿ ಕೆ ಪರಮೇಶ್ವರ ಭಟ್ಟರ ಈ ಕವನ, ಅವರ "ಮನದ ಮಲ್ಲಿಗೆ" ಕವನಸಂಕಲನಕ್ಕೆ ಶೀರ್ಷಿಕೆಯನ್ನೊದಗಿಸಿದೆ.  ಈ ಹಾಡು ಪಾಶ್ಚಾತ್ಯ ಶಾಸ್ತ್ರೀಯ ಶೈಲಿಯ Aeolian mode ಅಥವಾ natural minor scale ಅಥವಾ ಕರ್ನಾಟಕ ಶಾಸ್ತ್ರೀಯ ಸಂಗೀತದ ನಠಭೈರವಿ ರಾಗದಲ್ಲಿದೆ. ಇಡೀ ಕವನ ಹೀಗಿದೆ. ಮನದ ಮಲ್ಲಿಗೆ ೧ ಬದುಕು ಸಂಪದ ಮಮತೆ ಮೈಸಿರಿ      ನಾಳಿನಾಸೆಯ ಸಂಪುಟ! ಜಾರುನೆಲವಿದು ಏಳುಬೀಳುಗಳೆಲ್ಲ      ಕಾಣದ ಸಂಕಟ ೨ ಒಲವು ಒಗೆತನ ಸಿರಿಯು ಬಡತನ      ಕನಸಿನರಮನೆ ಬಾವುಟ! ಮನದ ಮಲ್ಲಿಗೆ ಬಾಡದಂತಿರೆ      ನೆಲದ ಸಂಪದದಾವುಟ! ೩ ಒಲಿದ ಮನಗಳ ಕುಸಿದ ಗೋಪುರ      ಹರಕು ಭೂಪಟರೇಖೆಯೋ? ಬಿರಿದ ಒಮ್ಮತವಿರದ ಬಳಗದ      ಕಳೆದ ದುಗುಡದ ಛಾ...